ಬಳ್ಳಾರಿ: ಸಾರಿಗೆ ಸಚಿವ ಬಿ ಶ್ರೀರಾಮುಲು ಅವರಿಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಆಗಿದೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸಚಿವ ಶ್ರೀರಾಮುಲು ಇಪ್ಪತ್ತೊಂದು ಸಾವಿರ ಅಧಿಕ ಮತಗಳಿಂದ ಸೋಲಾನುಭವಿಸಿದ್ದಾರೆ.
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಅವರು ಶ್ರೀರಾಮುಲು ವಿರುದ್ಧ ಜಯಭೇರಿ ಭಾರಿಸಿದ್ದಾರೆ.
ಸ್ವಯಂಕೃತಾಪರಾದದಿಂದ ಶ್ರೀರಾಮುಲು ಸೋಲನುಭವಿಸಿದ್ದಾರೆ.

