ಬಜೆಟ್ ಮುಖ್ಯಾಂಶಗಳು

ತಿರುಮಲ, ಶ್ರೀಶೈಲ, ವಾರಣಾಸಿಯಲ್ಲಿ ವಸತಿ ನಿಲಯ

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ

ಮಹಿಳೆಯರ ಸ್ವಾವಲಂಬನೆಗಾಗಿ ಗ್ರಾಮೀಣ ಭಾಗಗಳಲ್ಲಿ ಕೆಫೆಸಂಜೀವಿನಿ

ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆ

ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ

ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು

ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವುದು

ಸಿರಿಧಾನ್ಯ ಉತ್ಪನ್ನ ಪ್ರೋತ್ಸಾಹಕ್ಕೆನಮ್ಮ ಮಿಲ್ಲೆಟ್‌’ ಕಾರ್ಯಕ್ರಮ

ಕನ್ನಡ ಕಸ್ತೂರಿ ಎಂಬ ಯಂತ್ರಾನುವಾದ ತಂತ್ರಾಂಶದ ಅಭಿವೃದ್ಧಿಗೆ ಕ್ರಮ

ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್

2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ

ಮಂಗಳೂರಿನ ಹಜ್ಭವನದ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗೆ 6 ಕೋಟಿ

ಕಲಬುರಗಿಯಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ

ನಮ್ಮ ಮೆಟ್ರೋ ಹಂತ 3 ಕ್ಕೆ 15611 ಕೋಟಿಗೆ ಅನುಮೋದನೆ

ಬೆಂಗಳೂರುಮಂಡ್ಯಮೈಸೂರು ವಾಹನ ಸಂಚಾರ ದಟ್ಟಣೆ ತಡೆಗಟ್ಟಲು ಪ್ಲೈಓವರ್ಗಳ ನಿರ್ಮಾಣ

5 ಸಾವಿರ ಎಸ್ ಟಿ ಯುವಕಯುವತಿಯರಿಗೆ ಡ್ರೋನ್ ತರಬೇತಿ

ವಿವಿ ಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ವಿದ್ಯಾರ್ಥಿಗಳಿಗೆ 25 ಸಾವಿರ ಶಿಷ್ಯ ವೇತನ.

ಪ್ರವಾದೋದ್ಯಮ ಉತ್ತೇಜನಕ್ಕಾಗಿ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಯೋಜನೆ ಅಥವಾ ರೋಫ್ ವೇ ನಿರ್ಮಾಣ.

ದೇವದಾಸಿಯರ ಮಾಸಾಶನ 2 ಸಾವಿರ ರೂ.ಗೆ ಹೆಚ್ಚಳ

ಭಾನುವಾರವೂ ಉಪನೋಂದಣಾಧಿಕಾರಿ ಕಚೇರಿ ಓಪನ್

ಅಂಗನವಾಡಿಸಹಾಯಕಿಯರಿಗೆ ಗ್ರಾಚ್ಯುಟಿನೀಡಲು ನಿರ್ಧಾರ

ಸೋಲರ್ ಪಂಪ್ಸೆಂಟ್ ಹಾಕುವ ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಸಹಾಯಧನ 30% ರಿಂದ 50% ಗೆ ಹೆಚ್ಚಳ

ಮಂಡ್ಯ ಮೈಸೂರು ಶುಗರ್ ಕಾರ್ಖಾನೆ ಜಾಗದಲ್ಲಿ ಹೊಸ ಸಕ್ಕರೆ ಕಾರ್ಖಾನೆಗೆನಿರ್ಧಾರ

ರೈತ ಮಹಿಳೆಯರಿಗೆ ಹೈನುಗಾರಿಕೆಗೆ ಪ್ರೋತ್ಸಾಹ

ವಿವಿಧ ಬರ ಪರಿಹಾರ ಕ್ರಮಕ್ಕೆ ಬಜೆಟ್ನಲ್ಲಿ 500 ಕೋಟಿ ಘೋಷಣೆ

ರೈತರನ್ನ ಸ್ವಾವಲಂಬಿ ಮಾಡಲು 1174 ಕೋಟಿ ವೆಚ್ಚದಲ್ಲಿ 40 ಸಾವಿರ ಜಾಲಮುಕ್ತ ಸೋಲರ್ ಪಂಪ್ ಸೆಟ್ ಯೋಜನೆ

ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ.

ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 200 ಕೋಟಿ.

ಬೌದ್ದರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನ ಪಾಲಿ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದ.

ಸಿಖ್ಖ್ ಲಿಗಾರ್ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ 2 ಕೋಟಿ.

ಬೀದರ್ನಲ್ಲಿರೋ ಶ್ರೀ ನಾನನ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗೆ 1 ಕೋಟಿ

7ನೇ ವೇತನ ಆಯೋಗ ಜಾರಿ ಮುನ್ಸೂಚನೆ

ಅನ್ನ ಸುವಿಧಾಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್.                                                                                           80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಯೋಜನೆ

ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IMl ಬಿಯರ್ ಸ್ಲಾಬ್ ಪರಿಷ್ಕರಣೆ

ಮೀನುಗಾರಿಕೆ ಕ್ಷೇತ್ರಕ್ಕೆ 3 ಸಾವಿರ ಕೋಟಿ ರೂ. ಯೋಜನೆ.

ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್