ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಜಾಕೀರ್ ಬಂಧನ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧ ಮಾಜಿ ಕಾಪೆರ್Çೀರೇಟರ್ ಜಾಕೀರ್ ನನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ಸಿಸಿಬಿ ಪೆÇಲೀಸರು ರಾತ್ರಿ ಮಾಜಿ ಕಾಪೆರ್Çರೇಟರ್ ಜಾಕೀರ್ ರನ್ನು ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು.
ಇದೀಗ ಮಾಜಿ ಕಾಪೆರ್Çರೇಟರ್ ಜಾಕೀರ್ ನನ್ನು ಬಂಧಿಸಲಾಗಿದೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಈವರೆಗೆ ಒಟ್ಟು ಇಬ್ಬರು ಜನಪ್ರತಿನಿಧಿಗಳನ್ನು ಬಂಧಿಸಿದಂತಾಗಿದೆ.