ಮುಂಬೈ: ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಬುಧವಾರ ಬೆಳಿಗ್ಗೆ ವಿಮಾನ ಪತನಗೊಂಡಿದ್ದು, ಎನ್ಸಿಪಿ ನಾಯಕರೂ,ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಈ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್...
Read More
ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು-ಸಿದ್ದು ಘೋಷಣೆ
By Gnews5
/ January 27, 2026
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಮನರೇಗಾ ಬಚಾವೋ ಆಂದೋಲನದಲ್ಲಿ...
Read More
ರಾಜಸ್ಥಾನದಲ್ಲಿ 10 ಸಾವಿರ ಕೆ.ಜಿ. ಸ್ಪೋಟಕ ಸಾಮಗ್ರಿ ಪತ್ತೆ: ಬೆಚ್ಚಿಬಿದ್ದ ದೇಶ
By Gnews5
/ January 26, 2026
ರಾಜಸ್ಥಾನ: ರಾಜಸ್ಥಾನದಲ್ಲಿ ಗಣರಾಜ್ಯೋತ್ಸವಕ್ಕೂ ಮುನ್ನ ಭಾರೀ ಪ್ರಮಾಣದ ಸ್ಪೋಟಕ ಪತ್ತೆಯಾಗಿದ್ದು, ಇಡೀ ದೇಶ ಬೆಚ್ಚಿಬಿದ್ದಿದೆ. 10 ಸಾವಿರ ಸ್ಪೋಟಕ ಸಾಮಗ್ರಿಗಳನ್ನು ವಶಪಡಿಸಿ ಕೊಳ್ಳಲಾಗಿದೆ. ರಾಜಸ್ಥಾನದ ನಾಗೌರ್ ಜಿಲ್ಲೆಯ...
Read More
ಮುಡಾ ಹಗರಣ:ಸಿಎಂ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು
By Gnews5
/ January 23, 2026
ಬೆಂಗಳೂರು: ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷ ಎಸ್.ಕೆ. ಮರಿಗೌಡನ ಅಕ್ರಮಗಳನ್ನು ಇಡಿ ಬಯಲು ಮಾಡಿದೆ. ಹಗರಣ ಬೆಳಕಿಗೆ ಬಂದಾಗ ಅಧ್ಯಕ್ಷ...
Read More

