ಹನೂರು ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಇಬ್ಬರು ಲೋಕಾಬಲೆಗೆ

ವರದಿ: ರಾಮಸಮುದ್ರ ಎಸ್‌.ವೀರಭದ್ರಸ್ವಾಮಿ
ಚಾಮರಾಜನಗರ: ಕ್ಷೇತ್ರ ಶಿಕ್ಷಣಾದಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾರೆ.
ಹನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಮುನಿರಾಜು ಎಂಬುವವರೆ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದವರಾಗಿದ್ದಾರೆ‌.
ಪ್ರಸ್ತುತ ಮೈಸೂರಲ್ಲಿ ವಾಸವಿರುವ ನಿವೃತ್ತ ಶಿಕ್ಷಕ ವಿಜಯ್ ಕುಮಾರ್ ಎಂಬುವವರಿಂದ ೧೩೯ ದಿನಗಳ ಗಳಿಕೆ ರಜಾ ನಗದೀಕರಣಕ್ಕಾಗಿ ೧೫ ಸಾವಿರ ಬೇಡಿಕೆ ಇಟ್ಟಿದ್ದರು.

ಬುಧವಾರ ಹಣವನ್ನ ನೀಡುತ್ತಿದ್ದ ಸಂದರ್ಭದಲ್ಲಿ ಹಣ ಸಮೇತ ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದಾರೆ.
ದಾಳಿ ಕಾರ್ಯದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ತಂಡವರು ಭಾಗವಹಿಸಿದ್ದರು‌.